Friday, February 20, 2026

Producer

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಐವತ್ತನೇ ದಿನದ ಸಡಗರ …

Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ‌ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...

ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌

Movie News: ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್‌ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್‌ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ...

ಜೂನ್ 5 ರಿಂದ “ಸಿರಿಕನ್ನಡ” ದಲ್ಲಿ ಎರಡು ಮೆಗಾ ಧಾರಾವಾಹಿಗಳ ಜೊತೆಗೆ ರಿಯಾಲಿಟಿ ಶೋ …

cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ",‌ "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...

ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…

Movie News: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ.. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ...

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...

ಕತಾರ್‌ನಲ್ಲಿ ಗಮನ ಸೆಳೆದ ವಿಕ್ರಮ್- ನಮಿತಾರ ಅಮೋಘ ನೃತ್ಯ ಪ್ರದರ್ಶನ..

Movie News: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ "ಬುಧುವಾರ ಉತ್ಸವ " ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ...

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”ದ ಹಾಡು .

Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img