Thursday, February 19, 2026

Producer

ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಪೊಲೀಸರ ಎಂಟ್ರಿ, ಅರ್ಧಕ್ಕೆ ನಿಂತ ಕಾರ್ಯಕ್ರಮ..

ಪುಣೆ: ನಿನ್ನೆ ಪುಣೆಯಲ್ಲಿ ಸಂಗೀತ ನಿರ್ದೇಶಕ ಎ.ಆರ್. ರೇಹಮಾನ್ ರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಬಂದು, ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಕಾರ್ಯಕ್ರಮ ಎಂದರೆ, ಬರೀ ದಕ್ಷಿಣ ಭಾರತದವರಿಗಷ್ಟೇ ಅಲ್ಲ. ಉತ್ತರ ಭಾರತದವರಿಗೂ ಕ್ರೇಜ್ ಹೆಚ್ಚಾಗಿರತ್ತೆ. ಅದೇ ರೀತಿ ಪುಣೆಯಲ್ಲಿ ಇವರ ಸಂಗೀತ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ಬಂದಿದ್ದರು. ಆದರೆ ಇದ್ದಕ್ಕಿದ್ದಂತೆ, ಪುಣೆ ಪೊಲೀಸರು...

ಚರ್ಚೆ ಹುಟ್ಟುಹಾಕಿದ ದಿ ಕೇರಳ ಸ್ಟೋರಿ ಟ್ರೇಲರ್‌..

ಬಾಲಿವುಡ್ ನಟಿ ಅದಾ ಶರ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ ದಿ ಕೇರಳ ಸ್ಟೋರಿ ಟ್ರೇಲರ್ ರಿಲೀಸ್ ಆಗಿದೆ. ಒಂದೇ ದಿನದಲ್ಲಿ 5 ಮಿಲಿಯನ್ ವೀವ್ಸ್ ಪಡೆದುಕೊಂಡಿರುವ ಈ ಟ್ರೇಲರ್ ಬಗ್ಗೆ ತರಹೇವಾರಿ ಚರ್ಚೆ ಹುಟ್ಟುಕೊಂಡಿದೆ. ಶಾಲಿನಿ ಉನ್ನಿಕೃಷ್ಣ ಎಂಬ ಪಾತ್ರದಲ್ಲಿ ಮಿಂಚಿರುವ ಅದಾ ಶರ್ಮಾ, ಶಿವನ ಪರಮ ಭಕ್ತೆಯಾಗಿರುತ್ತಾಳೆ. ಶಿಕ್ಷಣಕ್ಕಾಗಿ ಹಾಸ್ಟೇಲ್‌ಗೆ ಹೋದ ಶಾಲಿನಿಗೆ, ಮುಸ್ಲಿ ಹೆಣ್ಣು...

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನನ್ನರಸಿ ರಾಧೆ ಸಿರಿಯಲ್ ನಟಿ..

ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಬರುತ್ತಿದ್ದ ನನ್ನರಸಿ ರಾಧೆ ಸಿರಿಲ್‌ನಲ್ಲಿ ಊರ್ವಿ ಪಾತ್ರದಲ್ಲಿ ಮಿಂಚಿದ್ದ ನಟಿ ಸಹನಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಹನಾ ಈ ಧಾರಾವಾಹಿಯ ನಟ ಅಗಸ್ತ್ಯನ ತಂಗಿಯಾಗಿ ರೋಲ್ ಮಾಡಿದ್ದು, ಇವರಿಬ್ಬರ ಬಾಂಡಿಂಗ್‌ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಮೂಲಕ ತಮ್ಮ ಮೊದಲ ಸಿರಿಯಲ್‌ನಲ್ಲಿ ಸಹನಾ ಗೆದ್ದಿದ್ದರು. ಇದೀಗ ಸಹನಾ ದಾಂಪತ್ಯ...

ನಟಿ ಅನುಷ್ಕಾ ಶೆಟ್ಟಿಗೆ ಫ್ರೀ ಬ್ಲೂಟಿಕ್ ಮಾರ್ಕ್ ಕೊಟ್ಟ ಎಲಾನ್ ಮಸ್ಕ್‌..

ಯಾರು ದುಡ್ಡು ಪಾವತಿಸುತ್ತಾರೋ ಅವರಿಗಷ್ಟೇ ಬ್ಲೂ ಟಿಕ್ ಮಾರ್ಕ್ ಸಿಗುತ್ತದೆ ಎಂದು ಮಸ್ಕ್ ರೂಲ್ಸ್ ಮಾಡಿದ್ದರು. ಹಾಗಾಗಿ ಕೆಲವೇ ಕೆಲವರು ದುಡ್ಡು ಕೊಟ್ಟು ತಮಗೆ ಬೇಕಾದ ಟ್ವಿಟರ್ ಬ್ಲೂ ಮಾರ್ಕ್ ತೆಗೆದುಕೊಂಡಿದ್ದರು. ಇನ್ನು ಕೆಲವರು ತಟಸ್ಥರಾಗಿದ್ದರು. ಹಾಗಾಗಿಯೇ ಸೆಲೆಬ್ರಿಟಿಗಳ ಟ್ವಿಟರ್ ಅಕೌಂಟ್‌ನಲ್ಲಿ ಬ್ಲೂಟಿಕ್ ಮಾರ್ಕ್ ಇಲ್ಲದಿದ್ದರೂ, ಅವರ ಫ್ಯಾನ್ ಫಾಲೋವರ್ಸ್ ಇರುವ ಅಕೌಂಟ್‌ನಲ್ಲಿ ಬ್ಲೂ...

ಮತ್ತೆ ಮದುವೆ ಟೀಸರ್ ರಿಲೀಸ್: ನರೇಶ್-ಪವಿತ್ರಾ ಲಾಡ್ಜ್ ದೃಶ್ಯ ರಿಕ್ರಿಯೇಟ್..

ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಸ್ಯಾಂಡಲ್‌ವುಡ್ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅಫೇರ್ ಹೊಂದಿದ ಬಗ್ಗೆ ಸುದ್ದಿಯಾಗಿತ್ತು. ಅದನ್ನ ನರೇಶ್ ಅವರ ಮೂರನೇ ಪತ್ನಿ ರಮ್ಯಾ ಖಂಡಿಸಿದ್ದರು. ಮತ್ತು ಕನ್ನಡೃ ಮಾಧ್ಯಮಗಳ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಇದಾಗಿ ಕೆಲ ದಿನಗಳಲ್ಲೇ, ನರೇಶ್ ಮತ್ತು ಪವಿತ್ರಾ ಮದುವೆಯಾಗಿದ್ದಾರೆ. ದುಬೈಗೆ ಹನಿಮೂನ್‌ಗೆ...

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ನಟಿ..

ಮುಂಬೈ: ನಟಿಯೊಬ್ಬಳು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಈಕೆಯೊಂದಿಗಿದ್ದ ಇಬ್ಬರು ಯುವತಿಯರನ್ನ ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೇ ಈಕೆಯನ್ನ ಅರೆಸ್ಟ್ ಮಾಡಿರುವ ಮುಂಬೈ ಪೊಲೀಸರು, ಸೆಕ್ಷನ್ 370ರ ಅಡಿಯಲ್ಲಿ ಈಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಲಿವುಡ್ ನಟಿ ಮತ್ತು ನಿರ್ದೇಶಕಿಯಾಗಿರುವ ಆರತಿ ಮಿತ್ತಲ್ (27), ಬಂಧಿತ ಆರೋಪಿಯಾಗಿದ್ದಾಳೆ. ಬಾಲಿವುಡ್‌ನಲ್ಲಿ ಹಿರೋಯಿನ್‌ ಆಗಬೇಕು ಎಂಬ ಕನಸಿನೊಂದಿಗೆ...

ಗಿಚ್ಚಿ ಗಿಲಿಗಿಲಿಯಲ್ಲಿ ತನ್ನದೇ ಛಾಪು ಮೂಡಿಸಿದ ಜಾಹ್ನವಿ.. ಸ್ಕಿಟ್ ಮೂಲಕ ಭೇಷ್ ಎನ್ನಿಸಿಕೊಂಡ ಆ್ಯಂಕರ್

ಇತ್ತೀಚೆಗೆ ಕನ್ನಡ ಚಾನೆಲ್‌ಗಳಲ್ಲಿ ಬರುವ ರಿಯಾಲಿಟಿ ಶೋಗಳು ಎಲ್ಲರ ಮನಮುಟ್ಟುವಂತಿದೆ. ಅದರಲ್ಲೂ ಕಲರ್ಸ್ ಕನ್ನಡದಲ್ಲಿ ಬರುವ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ, ಎಲ್ಲರ ನೆಚ್ಚಿನ ಶೋ ಆಗಿ ಹೊರಹೊಮ್ಮಿದೆ. ಯಾಕಂದ್ರೆ ಇದರಲ್ಲಿ ಕಾಮಿಡಿ ಜೊತೆ, ಅರ್ಥಪೂರ್ಣ ಸಂದೇಶ ನೀಡುವ ಸ್ಕಿಟ್ ಕೂಡ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಗಿಚ್ಚಿ ಗಿಲಿಗಿಲಿ ತಂದೆ ಮಗಳಿಗೆ ಸಂಬಂಧಿಸಿದ ಸ್ಕಿಟ್ ಮಾಡಲಾಗಿತ್ತು....

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...

ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img