ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...
ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್ಗೆ...
ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....
ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...
ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...
ಕೊಚ್ಚಿ: ಮಲಯಾಳಂ ನಟಿ ಆರ್ಯ ಪಾರ್ವತಿ ಅವರ ತಾಯಿ, ತಮ್ಮ 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಚಿತ್ರ ಎಂದರೆ, ಅವರ ಅಮ್ಮನಿಗೆ ತಾನು ತಾಯಿಯಾಗುತ್ತಿರುವ ವಿಷಯ ತಿಳಿದಾಗ, ಅದಾಗಲೇ 7 ತಿಂಗಳು ತುಂಬಿತ್ತು. ಆದ್ರೆ ಅವರು ನಟಿಗೆ ವಿಷಯ ತಿಳಿಸಲು ಹಿಂಜರಿದಿದ್ದರಂತೆ. ಎಲ್ಲಿ ಆರ್ಯಾಗೆ ವಿಷಯ ತಿಳಿದು ಬೇಸರವಾಗುತ್ತದೆಯೋ, ಎಂದು ತಿಳಿದು,...
ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ..
ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...
ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...
ಬಿಗ್ಬಾಸ್ ಕನ್ನಡ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಗೆದ್ದ ಹಣವನ್ನ ಏನು ಮಾಡ್ತಾರೆ ಅಂತಾ ಹೇಳಿದ್ದಾರೆ.
ನಾನು ಬಿಗ್ಬಾಸ್ ಫಿನಾಲೆ ಸ್ಟೇಜ್ ಮೇಲೂ ಹೇಳಿದ್ದೆ. ದುಡ್ಡು ಈಗ ಖರ್ಚಾಗಬಹುದು. ಆದ್ರೆ ನನಗೆ ಕಪ್ ಬೇಕು. ಅದು ಮುಖ್ಯ ಅಂತಾ ಹೇಳಿದ್ದೆ. ಯಾಕಂದ್ರೆ ದುಡ್ಡು ಇನ್ನು ಸ್ವಲ್ಪ ತಿಂಗಳಲ್ಲಿ...
ಬಿಗ್ಬಾಸ್ ಸೀಸನ್ 9ರಲ್ಲಿ ವಿನ್ನರ್ ಆಗಿರುವ ರಾಕ್ಸ್ಟಾರ್ ರೂಪೇಶ್ ಶೆಟ್ಟಿ, ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಈ ವೇಳೆ ವೀಕೆಂಡ್ನಲ್ಲಿ ಕಿಚ್ಚಾ ಸುದೀಪ್ ಬರುವ ಬಗ್ಗೆ ಮಾತನಾಡಿದ ರೂಪೇಶ್ ಶೆಟ್ಟಿ, ಅವರು ಬಂದಾಗ ಹೇಗೆ ಫೀಲ್ ಆಗುತ್ತಿತ್ತು ಅಂತಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ರೂಪೇಶ್, ಮೊದಲ ಸಲ ವೀಕೆಂಡ್ ಬಂದಾಗ, ಕಿಚ್ಚ ಸುದೀಪ್ ಸರ್ ಬರ್ತಾರೆ,...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...