Sunday, September 8, 2024

Producer

‘ಜನಾನೇ ನಮ್ಮ ಬಾಸ್, ಅವರು ಹೇಳಿದ ಹಾಗೆ ವೀಡಿಯೋ ಮಾಡ್ತಿದ್ದೀವಿ’

https://youtu.be/yPPh1SB2aQM ಅಲ್ಲು ರಘು ಮತ್ತು ಸುಶ್ಮಿತಾ ತಾವು ಡಬ್‌ಸ್ಮ್ಯಾಶ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಇಂದು ಅವರಿಗೆ ಧ್ರುವ ಸರ್ಜಾ ಪರಿಚಯವಾಗಿದ್ದು ಹೇಗೆ..? ಬೆಂಗಳೂರಲ್ಲಿ ರಘುಗೆ ಸಪೋರ್ಟ್ ಮಾಡಿದ್ದು ಯಾರು, ಇತ್ಯಾದಿ ವಿಷಯಗಳ ಬಗ್ಗೆ ಈ ಜೋಡಿ ಮಾತನಾಡಿದೆ. ಬೆಂಗಳೂರಲ್ಲಿ ರಘುಗೆ ಯಾರೂ ಪರಿಚಯವಿಲ್ಲದ ಕಾರಣ, ಸುಶ್ಮಿತಾ ಮತ್ತು ಅವರ ತಂದೆ ತಾಯಿನೇ...

ಕನ್ನಡ ಎಲ್ಲಾ ಸ್ಟಾರ್ಸ್ ಬಗ್ಗೆ ಮಾತನಾಡಿ ಜೂನಿಯರ್ ರಾಕಿ..

https://youtu.be/RPtke0tAn40 ಜೂನಿಯರ್ ರಾಕಿ ಭಾಯ್ ಅನ್ಮೋಲ್ ವಿಜಯ್ ಭಟ್ಕಳ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕನ್ನಡದ ಸ್ಟಾರ್ಸ್ ಬಗ್ಗೆ ಮಾತನಾಡಿದ್ದಾರೆ. ಯಶ್, ಶಿವಣ್ಣ, ದಚ್ಚು, ಉಪ್ಪಿ ಸೇರಿ ಇನ್ನೂ ಹಲವರಿಗೆ ಒಂದೊಂದು ಕ್ವಾಲಿಟಿ ಕದಿತೀನಿ ಅಂತಾ ಹೇಳಿರುವ ಅನ್ಮೋಲ್‌ಗೆ ಈ ನಟರ ಯಾವ ಕ್ವಾಲಿಟಿ ಇಷ್ಟ ಅಂತಾ ತಿಳಿಯೋಣ ಬನ್ನಿ.. ಯಶ್‌: ಯಶ್ ಅವರ ವಾಕಿಂಗ್ ಸ್ಟೈಲ್...

ಸ್ಮಾರ್ಟ್ ಫೋನ್ ಇಲ್ಲದೆನೇ ವೀಡಿಯೋ ಮಾಡಿ ಫೇಮಸ್ ಆಗಿದ್ರಂತೆ ಅಲ್ಲು ರಘು..!

https://youtu.be/gqkw96tB_n0 ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನ ಮಾಡಿ ಫೇಮಸ್ ಆಗಿದ್ದ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿ, ತಾವು ಟಿಕ್‌ಟಾಕ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಹೇಳಿದ್ದಾರೆ. ಇವರ ಕಥೆ ಎಷ್ಟು ಇಂಟರೆಸ್ಟಿಂಗ್ ಆಗಿದೆ ಅಂದ್ರೆ ಇವರ ಬಳಿ ಸ್ಮಾರ್ಟ್ ಫೋನ್ ಇಲ್ಲದಿರುವ ಸಮಯದಲ್ಲೂ ಇವರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್...

ಕನ್ನಡ ಕ್ಲಾಸ್‌ನ ಯಾವತ್ತು ಬಂಕ್ ಹೊಡಿತಿರ್ಲಿಲ್ಲಾ..!

https://youtu.be/1C_6rMn9fYA ಕರ್ನಾಟಕ ಟಿವಿ ಜೊತೆ ಮಾತನಾಡಿದ ರ್ಯಾಪರ್‌ ಅಲೋಕ್, ಬರೀ ತಮ್ಮ ಸಂಗೀತ ಜರ್ನಿ ಬಗ್ಗೆ ಅಷ್ಟೇ ಅಲ್ಲ. ಬದಲಾಗಿ ಇಂಗ್ಲೀಷ್ ಮೀಡಿಯಂನಲ್ಲಿ ಓದಿದರೂ ಕೂಡ, ಕನ್ನಡದ ಹಾಡನ್ನ ಅಷ್ಟು ಅಚ್ಚುಕಟ್ಟಾಗಿ ಹೇಗೆ ಹಾಡ್ತಾರೆ. ಅದಕ್ಕೆ ಕಾರಣವೇನು ಅನ್ನೋ ಬಗ್ಗೆಯೂ ಮಾತನಾಡಿದ್ದಾರೆ. ಅಲೋಕ್ ಓದಿದ್ದು ಇಂಗ್ಲೀಷ್ ಮೀಡಿಯಂ ಆದ್ರೂ ಕೂಡ, ಅವರು ಹಾಡುವ ಕನ್ನಡ ಹಾಡು ಅಚ್ಚುಕಟ್ಟಾಗಿರುತ್ತೆ....

ಅಲೋಕ್ ಫೇಮಸ್ ಆಗಿದ್ದೇ ಈ ಸಿನಿಮಾ ಸಾಂಗ್‌ನಿಂದ..

https://youtu.be/Xaa_YoPU0qI ನಾನು ರ್ಯಾಪರ್ ಆಗೋಕ್ಕೆ ನನ್ನ ಮನೆಯವ್ರೇ ನನಗೆ ಸಪೋರ್ಟ್ ಮಾಡಿದ್ರು. ನೀನು ಹೆಚ್ಚು ಓದದೇ ಇದ್ರೂ ಪರ್ವಾಗಿಲ್ಲಾ. ನೀನು ಯಾವ ಕೆಲಸವಾದ್ರೂ ಮಾಡು. ಆದ್ರೆ ನಿಯತ್ತಾಗಿ ಕೆಲಸ ಮಾಡು. ಯಾರಿಗೂ ಮೋಸ ಮಾಡಬೇಡ. ಯಾರ ಬಗ್ಗೆಯೂ ಕೀಳಾಗಿ ಮಾತಾಡ್ಬೇಡಾ. ಯಾರ ಅನ್ನವೂ ಕಿತ್ತುಕೊಳ್ಳಬೇಡಾ ಅಂತಾ ನನಗೆ ಒಳ್ಳೆ ದಾರಿಯಲ್ಲಿ ನಡೆಯುವಂತೆ ಹೇಳಿ, ನನಗೆ ಸಪೋರ್ಟ್...

‘ಜೀವನದಲ್ಲಿ ಚೆನ್ನಾಗಿ ಸಂಪಾದಿಸಿ ಸೆಟಲ್ ಆದ್ರೆ ಮಾತ್ರ ಬೆಲೆ ಸಿಗೋದು’

https://youtu.be/Xaa_YoPU0qI ಅರ್ಥಪೂರ್ಣವಾದ, ಹಲವರ ಜೀವನಕ್ಕೆ ಸೂಟ್ ಆಗುವಂಥ ರ್ಯಾಪ್ ಸಾಂಗ್‌ಗಳನ್ನ ಮಾಡಿ ಫೇಮಸ್ ಆಗಿರುವ ಆಲ್ ಓಕೆ ಅಲೋಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ತಮಗೆ ಹಾಡಿನ ಮೇಲೆ ಆಸಕ್ತಿ ಬಂದಿದ್ದು ಹೇಗೆ..? ತಾವು ಹುಟ್ಟಿದ್ದೆಲ್ಲಿ, ಬೆಳೆದಿದ್ದೆಲ್ಲಿ..? ತಾವು ಸಾಂಗ್ ಕ್ರಿಯೇಟ್ ಮಾಡಿದ್ದರ ಬಗ್ಗೆ ಅಲೋಕ್ ಮಾತನಾಡಿದ್ದಾರೆ. ಅಲೋಕ್ ಹುಟ್ಟಿದ್ದು ಬೆಂಗಳೂರಲ್ಲಾದ್ರೂ ಬೆಳೆದಿದ್ದರು ಹುಬ್ಬಳ್ಳಿಯಲ್ಲಿ. ಅಪ್ಪನ ಕೆಲಸದ...

ಕೆಜಿಎಫ್ ಸಿನಿಮಾ ಮಾಡೋಕ್ಕೂ ಮುಂಚೆ ಜೂನಿಯರ್ ರಾಕಿ ಏನ್ಮಾಡ್ತಿದ್ರು..?

https://youtu.be/mXNQzF7F6y8 ಕೆಜಿಎಫ್ ಸಿನಿಮಾ ಕ್ರೇಜ್ ಹೇಗಿದೆ ಅಂತಾ ಎಲ್ಲರಿಗೂ ಗೊತ್ತೇ ಇದೆ. ಮೊದಲು ಕೆಜಿಎಫ್ ಪಾರ್ಟ್ 1 ಬಂದಾಗ, ಯಾವಾಗ ಪಾರ್ಟ್ 2 ಬರತ್ತೋ ಅಂತಾ ನಾವು ಕಾಯ್ತಾ ಇದ್ವಿ. ಈಗ ಪಾರ್ಟ್ 2 ಕೂಡ ಬಂದಾಯ್ತು. ಇನ್ನು ಪಾರ್ಟ್ 3ಗೋಸ್ಕರ ವೇಯ್ಟಿಂಗ್. ಇನ್ನು ಈ ಸಿನಿಮಾದಲ್ಲಿ ಚಿಕ್ಕ ರಾಕಿ ಭಾಯ್ ಆಗಿ ನಟಿಸಿದ್ದ ಅನ್ಮೋಲ್,...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ನಿರ್ಮಾಪಕರಿಗೆ ಯಶ್ ಬಡ್ಡಿಸಮೇತ ಹಣ ವಾಪಸ್ ಮಾಡಿದ್ದ್ಯಾಕೆ…?

www.karnatakatv.net :ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್, ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ಆಕ್ಟಿಂಗ್ ಜೊತೆ ಅಷ್ಟೇ ಡೆಡಿಕೇಟಿಂಗ್ ಆಗಿ ಕೆಲಸ ಮಾಡೋ ಯಶ್ ಹಿಂದೆ ಯಶಸ್ಸು ಅನ್ನೋದು ನೆರಳಿನಂತೆ ಫಾಲೋ ಮಾಡ್ತಿದೆ. ಈ ಮಧ್ಯೆ ಕೆಜಿಎಫ್ 2 ರಿಲೀಸ್ ಆಗೋದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ...

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img