ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್ಟಾಪ್...