Thursday, August 27, 2026

Producer

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ...
- Advertisement -spot_img