Thursday, February 19, 2026

Producer

ಗೆಳತಿಯ ಚಿನ್ನ ಕದ್ದು ಗೋವಾಗೆ ಓಡಿ ಹೋಗಿದ್ದ ನಟಿಯ ಬಂಧನ

Movie News: ಗೆಳತಿಯ ಚಿನ್ನ ಕದ್ದು ಗೋವಾಗೆ ಎಸ್ಕೇಪ್ ಆಗಿದ್ದ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲುಗು ನಟಿ ಸ್ನೇಹಾ ಶೆಟ್ಟಿ ಬಂಧಿತ ಆರೋಪಿಯಾಗಿದ್ದು, ಈಕೆಯನ್ನು ವೈಜಾಗ್ ಪೊಲೀಸರು ಬಂಧಿಸಿದ್ದಾರೆ. ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವವರ ಮಗಳು ಮೌನಿಕಾ ಸ್ನೇಹಾಳ ಗೆಳತಿಯಾಗಿದ್ದಳು. ಅವರ ಮನೆಯಲ್ಲಿ ಚಿನ್ನ ಕದ್ದಿದ್ದ ಸ್ನೇಹಾ, ಸಿಕ್ಕಿಬಿದ್ದಿದ್ದು, ಆಕೆಯಿಂದ ಚಿನ್ನವನ್ನು ವಶಪಡಿಸಿಕೊಂಡ...

ಜುಗಲ್ ಬಂದಿ ಎಂಬ ಭಾವನೆಗಳ ಬಂಧಿ…

ನಿರ್ದೇಶನ, ನಿರ್ಮಾಣ : ದಿವಾಕರ್ ಡಿಂಡಿಮ ತಾರಾಗಣ: ಮಾನಸಿ ಸುಧೀರ್, ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅರ್ಚನಾ ಕೊಟ್ಟಿಗೆ, ಅರವಿಂದ್ ರಾವ್, ಅಶ್ವಿನ್ ರಾವ್ ಪಲ್ಲಕ್ಕಿ.   ಒಂದು ಕಡೆ ಹುಡುಗ ಹುಡುಗಿಯ ವಾಸ್ತವತೆಯ ಮಾತು ಕತೆ. ಮತ್ತೊಂದೆಡೆ ಮೂಗ, ಕಿವುಡ ಮತ್ತು ಅಂಧನೊಬ್ಬನ ಪೀಕಲಾಟ. ಇನ್ನೊಂದೆಡೆ ತಾಯಿ ಆಗಬೇಕೆಂಬ ಹಂಬಲ ಇರೋ ಬಂಜೆಯೊಬ್ಬಳ ಒಳನೋವಿನ ಕಣ್ಣೀರು... ಈ ಮೂರು...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 4

Spiritual Story: ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳ ಬಗ್ಗೆ ನಾವು ನಿಮಗೆ ಮೂರು ಭಾಗಗಳಲ್ಲಿ ವಿವರಿಸಿದ್ದೇವೆ. ನಾಲ್ಕನೇ ಭಾಗದಲ್ಲಿ ಶ್ರೀಕೃಷ್ಣನ ಜೀವನದ ಒಂಭತ್ತನೇಯ ಸತ್ಯ ಸಂಗತಿ ತಿಳಿಯೋಣ.. ಒಂಭತ್ತನೇಯ ಸತ್ಯ. ಶ್ರೀಕೃಷ್ಣನಿಗೆ ಜಯದೇವ ಎಂಬ ಪರಮಭಕ್ತನಿದ್ದ. ಅವನೇ ಗೀತ ಗೋವಿಂದ ಎಂಬ ಪುಸ್ತಕ ಬರೆದಿದ್ದು. ಈ ಪುಸ್ತಕದಲ್ಲಿ ಶ್ರೀಕೃಷ್ಣ ಮತ್ತು ರಾಧೆಯ ಪ್ರೇಮಕಥೆ ಬರೆಯಲಾಗಿದೆ. ಜಯದೇವ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 3

Spiritual Story: ಮೊದಲ ಮತ್ತು ಎರಡನೇಯ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 6 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 2 ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ಏಳನೇಯ ಸತ್ಯ. ಒಮ್ಮೆ ಶ್ರೀಕೃಷ್ಣ ಅನಾರೋಗ್ಯಕ್ಕೀಡಾಗಿದ್ದ. ಆಗ ಶ್ರೀಕೃಷ್ಣನ ಚಿಕಿತ್ಸೆಗೆ ಬಂದ ವೈದ್ಯರು, ಇವರನ್ನು ಹೆಚ್ಚು ಪ್ರೀತಿಸುವವರು, ತಮ್ಮ ಪಾದದ ಧೂಳನ್ನು ತಂದು ಇವರ ಹಣೆಗೆ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 2

Spiritual Story: ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣನ ಜೀವನಕ್ಕೆ ಸಂಬಂಧಪಟ್ಟ 3 ಸತ್ಯಗಳನ್ನು ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ ಮೂರು ಸತ್ಯದ ಬಗ್ಗೆ ತಿಳಿಯೋಣ ಬನ್ನಿ.. ನಾಲ್ಕನೇಯ ಸತ್ಯ. ಶ್ರೀವಿಷ್ಣುವಿನ ವಾಹನವಾದ ಶೇಷನಾಗ, ಪ್ರತೀ ಅವತಾರದಲ್ಲೂ ಶ್ರೀವಿಷ್ಣುವಿಗೆ ಸಾಥ್ ಕೊಟ್ಟಿದ್ದಾನೆ. ಅದೇ ರೀತಿ ರಾಮಾಯಣ ಕಾಲದಲ್ಲಿ ವಿಷ್ಣು ರಾಮನಾದರೆ, ಶೇಷ ಲಕ್ಷ್ಮಣನಾಗಿದ್ದ. ಆದರೆ ಶ್ರೀವಿಷ್ಣುವಿನ ಬಳಿ...

ನೀವೆಂದೂ ಕೇಳಿರದ ಶ್ರೀಕೃಷ್ಣನ ಜೀವನದ ಸತ್ಯ ಸಂಗತಿಗಳು- ಭಾಗ 1

Spiritual News: ಸದಾಕಾಲ ಹಸನ್ಮುಖಿಯಾಗಿ, ಜೀವನದ ಎಲ್ಲ ಕಷ್ಟ, ಸುಖ, ನೋವು, ನಲಿವು, ಅಟ್ಟಹಾಸ ಎಲ್ಲವನ್ನೂ ಕಂಡು, ಜಗಕ್ಕೆ ಜೀವನ ಪಾಠ ಹೇಳಿದ ಮಹಾನುಭಾವ ಶ್ರೀಕೃಷ್ಣ. ಯಾವುದರ ಮೇಲೂ ಮೋಹವಿರಬಾರದು. ಏಕೆಂದರೆ, ಈ ಲೋಕದಲ್ಲಿ ಯಾವುದೂ ನಮ್ಮದಲ್ಲ ಅನ್ನುವುದನ್ನ ನಾವು ಶ್ರೀಕೃಷ್ಣನನ್ನು ನೋಡಿ ಕಲಿಯಬೇಕು. ಇಂಥ ಶ್ರೀಕೃಷ್ಣನ ಜೀವನದಲ್ಲಿ ನಡೆದ ಕೆಲ ಸತ್ಯ ಘಟನೆಗಳ...

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

National News: ಜುಲೈನಲ್ಲಿ ಆಗರ್ಭ ಶ್ರೀಮಂತ ಅನಂತ್ ಅಂಬಾರಿ ಮತ್ತು ಉದ್ಯಮಿ ರಾಧಿಕಾ ಮರ್ಚಂಟ್ ಹಸೆಮಣೆ ಏರಲಿದ್ದಾರೆ. ಅದಕ್ಕೂ ಮುನ್ನ ಈಗಿನಿಂದಲೇ ಹಲವು ಕಾರ್ಯಕ್ರಮ ಶುರುವಾಗಿದೆ. ಗುಜರಾತ್‌ನಲ್ಲಿ ಅನಂತ್ ಅಂಬಾನಿ ದೇವಸ್ಥಾನಗಳ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ಜಾಮ್‌ನಗರದಲ್ಲಿ ಜಾಗ ತೆಗೆದುಕೊಂಡು ಅಲ್ಲಿ, ಕಾಡು ಪ್ರಾಣಿಗಳನ್ನಿರಿಸಿ, ಅಭಯಾರಣ್ಯ ರಕ್ಷಣೆ ಮಾಡುತ್ತಿದ್ದಾರೆ. ಅಲ್ಲದೇ, ನಾಳೆಯಿಂದ ಗುಜರಾತ್‌ನ ಜಾಮ್‌ ನಗರದಲ್ಲಿ...

ಮದುವೆಯಾದ್ರಾ ಕಾರ್ತಿಕ್ ಮತ್ತು ನಮೃತಾ..? ಇಲ್ಲಿದೆ ನೋಡಿ ರಿಯಾಲಿಟಿ..

Movie News: ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ನಮೃತಾ ಗೌಡ ಜೊತೆ ಮಧುಮಗನ ಡ್ರೆಸ್‌ನಲ್ಲಿ ಬಿಗ್‌ಬಾಸ್ ಕನ್ನಡ ಸೀಸನ್ ಟೆನ್ ವಿನ್ನರ್ ಕಾರ್ತಿಕ್ ಮಹೇಶ್ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಇವರದ್ದು ಮದುವೆ ಆಯಿತು ಅಂತಲೇ ಭಾವಿಸಿದ್ದಾರೆ. ಆದರೆ ಸತ್ಯ ಬೇರೆಯದ್ದೇ ಇದೆ. ಬಿಗ್‌ಬಾಸ್‌ನಲ್ಲಿದ್ದಾಗ, ಕಾರ್ತಿಕ್ ಸಂಗೀತಾ ಜೊತೆ ಜಗಳವಾದ ಬಳಿಕ, ನಮೃತಾ ಒಟ್ಟಿಗೆ ಹೆಚ್ಚು ಸಮಯ...

ಜಯಪ್ರದಾಗೆ ಬಂಧನದ ಭೀತಿ.. ತಲೆಮರೆಸಿಕೊಂಡ್ರಾ ನಟಿ..?

National News: ಮಾಜಿ ಸಂಸದೆ ಮತ್ತು ನಟಿ ಜಯಪ್ರಧಾ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಜಯಪ್ರದಾ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 6ರೊಳಗೆ ಇವರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಬೇಕು ಎಂದು ಉತ್ತರಪ್ರದೇಶ ನ್ಯಾಯಾಲಯ ಆದೇಶ ನೀಡಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಉಲ್ಲಂಘನೆ ಮಾಡಿದ ಆರೋಪ ಜಯಪ್ರದಾ ಮೇಲಿತ್ತು. ಹಾಗಾಗಿ ಪ್ರಕರಣ...

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img