Thursday, February 19, 2026

Producer

ಮಿಸ್ಟರ್ ನಟ್ವರ್ ಲಾಲ್ ಟ್ರೇಲರ್ ಗೆ ಮೆಚ್ಚುಗೆ : ತನುಷ್ ಶಿವಣ್ಣ – ಸೋನಾಲ್ ಜೋಡಿಯ ಚಿತ್ರ ಫೆ. 23ಕ್ಕೆ ರಿಲೀಸ್

Movie News: ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mr ನಟ್ವರ್ ಲಾಲ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ...

ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್

Bollywood News: ಬಾಲಿವುಡ್ ಹೆಸರಾಂತ ಗಾಯಕ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಗಾಯಕರು. ಈ ಹಿಂದೆ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿದ್ದ ಆದಿತ್ಯ, ಶೋನಲ್ಲಿ ಜಡ್ಜ್ ಆಗಿದ್ದ ನೇಹಾ ಕಕ್ಕರ್ ಅವರನ್ನು ವಿವಾಹವಾಗಲಿದ್ದಾರೆಂಬ ಸುದ್ದಿ ಇತ್ತು. ಆದರೆ ಅದು ಸತ್ಯವಾಗಲಿಲ್ಲ. ಇಬ್ಬರು ಬೇರೆ ಬೇರೆ ಜೀವನ ಸಂಗಾತಿಯನ್ನು ಹುಡುಕಿಕೊಂಡರು. ಅಲ್ಲದೇ, ಅಭಿಮಾನಿಯ...

ಹುಬ್ಬಳ್ಳಿಯಲ್ಲಿ ಫೆಬ್ರವರಿ 14ರಂದು ರಜತ್ ಸಂಭ್ರಮ: ರಜತ್ ಉಳ್ಳಾಗಡ್ಡಿ ಮಠ

Hubli News: ಹುಬ್ಬಳ್ಳಿ: ಇದೆ ತಿಂಗಳು ಫೆಬ್ರವರಿ 14 ಬುಧವಾರದಂದು ಸಂಜೆ 5:30 ಗಂಟೆಗೆ, ಹುಬ್ಬಳ್ಳಿ ನಗರದ ಗಿರಣಿಚಾಳ ಮೈದಾನದಲ್ಲಿ ರಜತ ಉಳ್ಳಾಗಡ್ಡಿ ಮಠ ಇವರ 32ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಜತ್ ಸಂಭ್ರ ಕಾರ್ಯಕ್ರಮ ಆಯೋಜಿಸಲಾಗಿದೆ ಯಂದು ಪತ್ರಿಕಾಗೋಷ್ಠಿಯಲ್ಲಿ ರಜತ್ ಉಳ್ಳಾಗಡ್ಡಿ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಮುಖ್ಯ...

ಸಂಸತ್‌ನತ್ತ ರಜತ್ ಚಿತ್ತ: ವಿವಿಧ ಮಠದ ಸ್ವಾಮೀಜಿಗಳ ಬೆಂಬಲ

Hubli News: ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ, ಕಳೆದ ವಿಧಾನಸಭೆ ಚುನಾವಣೆ ವೇಳೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಮಧ್ಯೆಯೇ ಧಾರವಾಡ ಜಿಲ್ಲೆಯ ವೀರಶೈವ ಲಿಂಗಾಯತ ಮಠಾಧೀಶರು, ಸ್ವಾಮೀಜಿಗಳ ಬೆಂಬಲ ಹಾಗೂ ಆಶೀರ್ವಾದ ಪಡೆಯಲು...

ಬ್ರೇಕಪ್ ಬಗ್ಗೆ ಸ್ಪಷ್ಟನೆ ನೀಡಿದ ಸೋಶಿಯಲ್ ಮೀಡಿಯಾ ಸ್ಟಾರ್, ನಟ ವರುಣ್ ಆರಾಧ್ಯ

Movie News: ಸೋಶಿಯಲ್ ಮೀಡಿಯಾ ಸ್ಟಾರ್ ಆಗಿದ್ದ ವರುಣ್ ಆರಾಧ್ಯ, ಬೃಂದಾವನ ಸಿರಿಯಲ್ ಮೂಲಕ ಸಿನಿಲೋಕಕ್ಕೆ ಕಾಲಿಟ್ಟಿದ್ದಾರೆ. ಆದರೆ ಇದಕ್ಕೂ ಮುನ್ನ ವರುಣ್ ಮತ್ತು ಅವರ ಮಾಜಿ ಪ್ರಿಯತಮೆ ವರ್ಷಾ ಕಾವೇರಿ ಜೊತೆ ಬ್ರೇಕಪ್ ಮಾಡಿಕೊಂಡಿದ್ದರು. ಈ ಬಗ್ಗೆ ವರುಣ್ ಎಲ್ಲೂ ಮಾತನಾಡಿರಲಿಲ್ಲ. ಆದರೆ ವರ್ಷಾ ಕಾವೇರಿ ಈ ಬಗ್ಗೆ ಪೋಸ್ಟ್ ಹಾಕಿ, ತಮಗೂ ವರುಣ್‌ಗೂ...

ನಟ ಮಹೇಶ್ ಬಾಬು ಪುತ್ರಿ ಸಿತಾರಾ ಹೆಸರು ದುರ್ಬಳಕೆ: ಪ್ರಕರಣ ದಾಖಲು

Movie News: ತೆಲುಗು ನಟ ಮಹೇಶ್ ಬಾಬು ಮತ್ತು ನಮೃತಾ ಪುತ್ರಿ ಸಿತಾರಾ ಈಗ ಫೆಮಸ್ ಸೆಲೆಬ್ರಿಟಿ. ಏಕೆಂದರೆ, ಈಕೆ ತನ್ನ ನಟನೆಯಿಂದ ಫೇಮಸ್ ಆದವರಲ್ಲ. ಅಪ್ಪನ ಇನ್‌ಫ್ಲುಯೆನ್ಸ್‌ನಿಂದ ಪ್ರಸಿದ್ಧರಾದವರಲ್ಲ. ಬದಲಾಗಿ ತಾವು ಮಾಡಿದ ಫೋಟೋಶೂಟ್ನಿಂದ ಸಂಭಾವನೆ ಪಡೆದು, ಅದನ್ನು ಉತ್ತಮ ಕಾರ್ಯಕ್ಕೆ ವ್ಯಯಿಸಿದ್ದಾರೆ. ಈ ಕಾರಣಕ್ಕಾಗಿ ಸಿತಾರಾ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಈಗ ಸಾಮಾಜಿಕ...

ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆ ಸೇರಿದ ಪೋರ್ನ್ ಸ್ಟಾರ್: ಸಾವು ಬದುಕಿನ ನಡುವೆ ಹೋರಾಟ

Movie News: ಅತಿಯಾದರೆ ಅಮೃತವೂ ವಿಷವೇ ಅಂತಾ ಹಿರಿಯರು ಹೇಳಿದ್ದಾರೆ. ಆದ್ರೆ ಇಲ್ಲೊಬ್ಬಾಕೆ ವಿಷಯವನ್ನೇ ಅತೀಯಾಗಿ ತೆಗೆದುಕೊಂಡು, ಸಾವಿನ ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಪೋರ್ನ್ ಸ್ಟಾರ್ ಎಮಿಲಿ ವಿಲ್ಸ್, ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾಳೆ. ವೈದ್ಯರ ಪ್ರಕಾರ, ಈಕೆ ಬದುಕುವುದೇ ಡೌಟ್ ಎನ್ನಲಾಗಿದೆ. ಏಳುನೂರಕ್ಕೂ ಹೆಚ್ಚು ಪೋರ್ನ್ ಸಿನಿಮಾದಲ್ಲಿ ನಟಿಸಿರುವ ಎಮಿಲಿ,...

ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್

Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ. ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ...

ಡಿವೋರ್ಸ್ ವದಂತಿಗೆ ಫುಲ್‌ಸ್ಟಾಪ್ ಹಾಕಿದ ನಟಿ ಅಂಕಿತಾ ಲೋಖಂಡೆ- ವಿಕ್ಕಿ ಜೈನ್

Bollywood News: ಬಿಗ್‌ಬಾಸ್ ಹಿಂದಿ ಸೀಸನ್ 17ರಲ್ಲಿ ಟಿಆರ್‌ಪಿಗೆ ಕಾರಣರಾಗಿದ್ದ ದಂಪತಿ ಅಂದ್ರೆ, ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ, ಉದ್ಯಮಿ ವಿಕಿ ಜೈನ್. ಇಬ್ಬರೂ ಪದೇ ಪದೇ ಜಗಳವಾಡಿಕೊಂಡು, ರೊಮ್ಯಾನ್ಸ್ ಮಾಡಿಕೊಂಡು, ಇತರ ಸ್ಪರ್ಧಿಗಳೊಂದಿಗೆ ಜಗಳವಾಡಿಕೊಂಡು ಬಿಗ್‌ಬಾಸ್ ಟಿಆರ್‌ಪಿ ಹೆಚ್ಚಾಗಲು ಕಾರಣರಾಗಿದ್ದರು. ವಿಕಿ ಇತರ ಸ್ಪರ್ಧಿಗಳೊಂದಿಗೆ ಫ್ಲರ್ಟ್ ಮಾಡುತ್ತಿದ್ದು, ಇದು ಕೂಡ ನೆಟ್ಟಿಗರ...

ರಾಜ್ಯ ಸಭೆಯಲ್ಲಿ ಕ್ಷಮೆ ಕೇಳಿದ ನಟಿ, ಸಂಸದೆ ಜಯಾ ಬಚ್ಚನ್.. ಯಾಕೆ..?

Political News: ರಾಜ್ಯಸಭೆಯಲ್ಲಿ ವಿದಾಯ ಭಾಷಣದ ವೇಳೆ ನಟಿ, ಸಮಾಜವಾದ ಪಕ್ಷದ ಸಂಸದೆ ಜಯಾ ಬಚ್ಚನ್ ಕೈ ಮುಗಿದು ಕ್ಷಮೆ ಕೇಳಿದ್ದಾರೆ. ಈ ಕ್ಷಮೆಯಾಚನೆಗೆ ಕಾರಣವೇನು ಅಂದ್ರೆ, ಸಂಸತ್ ಬಜೆಟ್ ಮಂಡನೆ ವೇಳೆ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಇಂದು ವಿದಾಯ ಭಾಷಣದ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img