Ph.D ಕೋರ್ಸ್ ವರ್ಕ್ ತರಗತಿಗಳನ್ನ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಪರೀಕ್ಷೆಯಾದ ಒಂದೇ ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ಅದೇ ದಿನ ತಾತ್ಕಾಲಿಕ ನೋಂದಣಿ ದೃಢೀಕರಣ ಪತ್ರ ವಿತರಿಸುವ ಅತ್ಯಂತ ತ್ವರಿತ ವ್ಯವಸ್ಥೆ ಅಳವಡಿಸಿಕೊಂಡಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ವೇಣುಗೋಪಾಲ್ ಶ್ಲಾಘಿಸಿದರು. ಜೊತೆಗೆ ಕೋಲಾರದ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಸಂಶೋಧನಾ...
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...