ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ ಬೆಳಗುವ ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ ಆದರ್ಶಮಯ ಮಹಾನ್ ಚೇತನ ಶ್ರೀ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...