Sunday, December 7, 2025

progress review meeting

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...

ಕೇಂದ್ರ ಸಚಿವ ಭೂಪೇಂದ್ರ ಯಾದವ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ : ಸಚಿವ ಶಿವರಾಮ ಹೆಬ್ಬಾರ್ ಭಾಗಿ, ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆ ಸಲ್ಲಿಕೆ

ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು. ‘ಯದ್ಬವಂ...
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img