Saturday, July 27, 2024

progress

ಮಂಡ್ಯದಲ್ಲಿಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img