Tuesday, August 4, 2026

Progressive Leadership

ಇವರೇ ರಾಜ್ಯದ ನೆಕ್ಸ್ಟ್ ‘ಸಿಎಂ’ ಮೌನ ಮುರಿದ ಕಾಂಗ್ರೆಸ್ ನಾಯಕ!

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಹೆಸರುಗಳು ಕೇಳಿಬರುತ್ತಿವೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಕುರಿತು ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಯತೀಂದ್ರ ಈ ಹೇಳಿಕೆಯ ಮೂಲಕ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img