Thursday, March 5, 2026

prohibited

ನಟರಾಜಸ್ವಾಮಿ ಮೂರ್ತಿಯನ್ನು ಮನೆಯಲ್ಲಿ ಇಡಬಹುದೇ..? ಯಾವ ಮೂರ್ತಿಗಳ ಪೂಜೆ ನಿಷಿದ್ಧ ಎಂದು ತಿಳಿದುಕೊಳ್ಳೋಣ..!

ಸಾಂಪ್ರದಾಯಿಕ ಹಿಂದೂ ಧರ್ಮದಲ್ಲಿ ಪೂಜೆ, ಪುನಸ್ಕಾರ, ಉಪವಾಸ ಮತ್ತು ಹಬ್ಬಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅನೇಕ ಜನರು ತಮ್ಮ ಪೂಜಾ ಕೊಠಡಿಯಲ್ಲಿ ವಿವಿಧ ರೂಪಗಳಲ್ಲಿರುವ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸುತ್ತಾರೆ. ಆದರೆ ಮನೆಯಲ್ಲಿ ಕೆಲವು ರೀತಿಯ ವಿಗ್ರಹಗಳನ್ನು ಪೂಜಿಸುವುದು ಅಥವಾ ಪ್ರತಿಷ್ಠಾಪಿಸುವುದು ನಿಷೇದವೆಂದು ನಿಮಗೆ ಗೊತ್ತೇ ..? ಈ ನಿಷಿದ್ಧ ವಿಗ್ರಹಗಳನ್ನು ಮನೆಯಲ್ಲಿ ಅಥವಾ ಪೂಜಾ...

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img