ಸಾಂಪ್ರದಾಯಿಕ ಹಿಂದೂ ಧರ್ಮದಲ್ಲಿ ಪೂಜೆ, ಪುನಸ್ಕಾರ, ಉಪವಾಸ ಮತ್ತು ಹಬ್ಬಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅನೇಕ ಜನರು ತಮ್ಮ ಪೂಜಾ ಕೊಠಡಿಯಲ್ಲಿ ವಿವಿಧ ರೂಪಗಳಲ್ಲಿರುವ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸುತ್ತಾರೆ. ಆದರೆ ಮನೆಯಲ್ಲಿ ಕೆಲವು ರೀತಿಯ ವಿಗ್ರಹಗಳನ್ನು ಪೂಜಿಸುವುದು ಅಥವಾ ಪ್ರತಿಷ್ಠಾಪಿಸುವುದು ನಿಷೇದವೆಂದು ನಿಮಗೆ ಗೊತ್ತೇ ..? ಈ ನಿಷಿದ್ಧ ವಿಗ್ರಹಗಳನ್ನು ಮನೆಯಲ್ಲಿ ಅಥವಾ ಪೂಜಾ...
https://www.youtube.com/watch?v=KFWH_EPhn78
ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
"ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...