ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಶಾಲಾ-ಕಾಲೇಜುಗಳ ಸಮೀಪದ 200 ಮೀಟರ್ ಅಂತರದಲ್ಲಿ ನಿಷೇದಾಜ್ಞೆಯನ್ನು ಜಾರಿಮಾಡಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು (Hijab and saffron shawl) ಕುರಿತಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ವಿವಾದ ಈಗ ಕೋರ್ಟ್(court) ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ನ ಏಕ ಪೀಠ ನ್ಯಾಯಾಧೀಶರಾದ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....