ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...