Tuesday, August 4, 2026

project

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img