Saturday, May 9, 2026

promotion to make reservation

ಯಡಿಯೂರಪ್ಪ ಅವರಿಂದ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ

www.karnatakatv.net : ಮುಖ್ಯ ಮಂತ್ರಿ ಯವರ ಬದಲಾವಣೆ ಚರ್ಚೆಯು ದಿನೇ ದಿನೇ ಹೆಚ್ಚಾಗುತ್ತಾಯಿದೆ ಲಿಂಗಾಯತ್ ಸಮುದಾಯದವರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದೆಂದು  ಬಿಜೆಪಿ ಹೈಕಮಾಂಡ ಮೇಲೆ ಒತ್ತಡ ಹಾಕಿದ್ದಾರೆ.  ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆದಿತ್ತು....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img