Friday, August 7, 2026

promotion to make reservation

ಯಡಿಯೂರಪ್ಪ ಅವರಿಂದ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ

www.karnatakatv.net : ಮುಖ್ಯ ಮಂತ್ರಿ ಯವರ ಬದಲಾವಣೆ ಚರ್ಚೆಯು ದಿನೇ ದಿನೇ ಹೆಚ್ಚಾಗುತ್ತಾಯಿದೆ ಲಿಂಗಾಯತ್ ಸಮುದಾಯದವರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದೆಂದು  ಬಿಜೆಪಿ ಹೈಕಮಾಂಡ ಮೇಲೆ ಒತ್ತಡ ಹಾಕಿದ್ದಾರೆ.  ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆದಿತ್ತು....
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img