Saturday, July 27, 2024

promotion to make reservation

ಯಡಿಯೂರಪ್ಪ ಅವರಿಂದ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ

www.karnatakatv.net : ಮುಖ್ಯ ಮಂತ್ರಿ ಯವರ ಬದಲಾವಣೆ ಚರ್ಚೆಯು ದಿನೇ ದಿನೇ ಹೆಚ್ಚಾಗುತ್ತಾಯಿದೆ ಲಿಂಗಾಯತ್ ಸಮುದಾಯದವರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದೆಂದು  ಬಿಜೆಪಿ ಹೈಕಮಾಂಡ ಮೇಲೆ ಒತ್ತಡ ಹಾಕಿದ್ದಾರೆ.  ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆದಿತ್ತು....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img