Sunday, September 8, 2024

Proper Facility

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img