Saturday, July 27, 2024

Proper Facility

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img