www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...