Monday, April 13, 2026

proper place

ಕೆ.ಎಸ್.ಈಶ್ವರಪ್ಪ ಅವರಿಗೆ ಸೂಕ್ತಸ್ಥಾನಮಾನ ಕೊಡಿ

www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img