Monday, August 31, 2026

proper place

ಕೆ.ಎಸ್.ಈಶ್ವರಪ್ಪ ಅವರಿಗೆ ಸೂಕ್ತಸ್ಥಾನಮಾನ ಕೊಡಿ

www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img