Tuesday, May 5, 2026

property dispute

50 ವರ್ಷ ಇದ್ರೂ ಬಾಡಿಗೆದಾರರು ಮನೆಯ ಮಾಲೀಕರಾಗಲು ಸಾಧ್ಯವಿಲ್ಲ!

ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ. ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...

ನಡುರಸ್ತೆಯಲ್ಲಿ ಅಣ್ತಮ್ಮಾಸ್ ಜಗಳ

ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ. ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img