ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...
ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ.
ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...