ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...
ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ.
ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....
Sandalwood: ಮಾಜಿ ಬಿಗ್ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ.
https://youtu.be/Nc20IFfMu1o
ಬಿಗ್ಬಾಸ್ ನಂತರ ಸ್ಪರ್ಧಿಸಿದ್ದ...