Thursday, March 26, 2026

Property Owners

‘ಎ’ ಖಾತಾ ವರ್ಗಾವಣೆಗೆ ಜನ ಹಿಂದೇಟು!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img