Tuesday, September 16, 2025

proposer

ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು : ರಾಜ್ಯಪಾಲರು

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ. ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...
- Advertisement -spot_img

Latest News

ಸಿದ್ದರಾಮಯ್ಯ ಹಿಂದುಳಿದವರ ಪರವಲ್ಲ – ರಾಜಕೀಯ ಲಾಭಕ್ಕಷ್ಟೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ....
- Advertisement -spot_img