Saturday, July 27, 2024

Prostitution

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img