Wednesday, August 19, 2026

protection of children

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img