Tuesday, April 15, 2025

protection wall

Charmadi Ghat: ಪ್ರಾರಂಭವಾದರೂ ಮುಗಿಯದ ರಸ್ತೆ ಕಾಮಗಾರಿ

District news: ಗುಡ್ಡಗಾಡು ಪ್ರದೇಶಗಳಲ್ಲಿ ವಾಹನವನ್ನು ಚಲಾಯಿಸಬೇಕೆಂದರೆ ಜೀವವನ್ನೇ ಪಣಕ್ಕಿಟ್ಟು ಹಾಗೂ ಮೈಯಲ್ಲಾ ಕಣ್ಣಾಗಿಸಿಕೊಂಡು ಓಡಿಸಬೇಕು ಇಲ್ಲದಿದ್ದರೆ ಒಂದು ಕ್ಷಣ ಮೈಮರೆತರೆ ಪ್ರಾಣಪಕ್ಷಿ ಹಾರಿಹೋಗುವುದು ಖಂಡಿತ ಅಂತದರಲ್ಲಿ ಇಷ್ಟೊಂದು ಸಮಸ್ಯೆಇರುವ ಜಾಗಗಳಲ್ಲಿ ವಾಹನಗಳು ಯೂವುದೇ ಭಯವಿಲ್ಲದೆ ಓಡಾಡಲಿ ಎಂದು ಸರ್ಕಾರ ರಸ್ತೆಯ ಪಕ್ಕದಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡುತ್ತದೆ. ಆದರೆ ಇಲ್ಲಿ ಕಾಮಗಾರಿ ಪ್ರಾರಂಭವಾಗಿ ಎರಡು...

ಆನೆ ಹಾವಳಿ ತಡೆಯಲು ತಡೆಗೋಡೆ ನಿರ್ಮಾಣ

ಕೊಡಗು ಜಿಲ್ಲೆ: ಅರಣ್ಯ ಪ್ರದೇಶಗಳಲ್ಲಿನ ಗ್ರಾಮಗಳಲಲ್ಲಿ ಆನೆಗಳ ಹಾವಳಿ ಜಾಸ್ತಿಯಾಗಿದ್ದು ಇದರಿಂದ ಮುಕ್ತಿ ಮಕ್ತಿಪಡೆಯಲು ಹೊಸ ಮಾರ್ಗವನನ್ನು ಕಂಡುಕೊಂಡಿದೆ ಅರಣ್ಯ ಇಲಾಖೆ ಕೊಡಗುಜಿಲ್ಲೆಯ ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಪದೇ ಪದೇ ಆನೆಗಳು ಮಾನವನ ಮೇಲೆ ದಾಳಿ ಮಾಡಿ ಮನುಷ್ಯರಿಗೆ ಪ್ರಾಣಕ್ಕೆ ಹಾನಿಯುಂಟುಮಾಡುತಿದ್ದವು  ಈಗ ಆನೆಗಳ ದಾಳಿಯಿಂದ ಮಾನವನನ್ನು ರಕ್ಷಿಸಲು ಅರಣ್ಯ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img