Wednesday, August 12, 2026

Protection

Protection: ಮಾಜಿ ಸಚಿವ ಜಯಚಂದ್ರಗೆ ಸೂಕ್ತ ಭದ್ರತೆ- ಕಾನೂನು ಸಚಿವ ಎಚ್ ಕೆ ಪಾಟೀಲ್

2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸರ್ಕಾರ ಸೂಕ್ತ ಭದ್ರತೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ...

ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರ ರಕ್ಷಣೆ..!

www.karnatakatv.net: ರಾಯಚೂರು: ಹೈವೇ ರಸ್ತೆಗಳಲ್ಲಿ ಹತ್ತಿ ತುಂಬಿದ ಗಾಡಿಗಳಿಂದ ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾಯಚೂರು- ಹೈದ್ರಾಬಾದ್ ಹೆದ್ದಾರಿಯಲ್ಲಿ ದಿನ ನಿತ್ಯ ಲಾರಿಗಳು, ಗೂಡ್ಸ್ ವಾಹನಗಳು ಟನ್ ಗಟ್ಟಲೆ ಹತ್ತಿ ತುಂಬಿಕೊoಡು ಸಂಚರಿಸುತ್ತವೆ. ಅದರೆ ಈ ವಾಹನಳಿಂದ ಹತ್ತಿಯನ್ನು ಕದ್ದಿಯುವುದು ಮಹಿಳೆಯರು ಮತ್ತು ಮಕ್ಕಳ ಕೆಲಸವಾಗಿ ಮಾಡಿಕೊಂಡಿದ್ದಾರೆ. ಇವರ ಮೇಲೆ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img