Sunday, September 8, 2024

protest

Kolkata rape-murder horror: ಆಘಾತಕಾರಿ ಅಂಶ ಬಿಚ್ಚಿಟ್ಟ ಟ್ರೈನಿ ವೈದ್ಯೆಯ ಪೋಸ್ಟ್ ಮಾರ್ಟಂ ರಿಪೋರ್ಟ್: ಇಷ್ಟಕ್ಕೂ ‘ಆ’ ವರದಿಯಲ್ಲಿ ಏನಿದೆ..?

ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಹಿನ್ನಲೆ, ಧಾರವಾಡದಲ್ಲಿ ಕೈ ಪಕ್ಷದಿಂದ ಆಕ್ರೋಶ

Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆಯನ್ನು ಖಂಡಿಸಿ ಹಾಗೂ ಪ್ರಾಸುಕ್ಯೂಷನ್ ಹಿಂಪಡೆಯಲು ಆಗ್ರಹಿಸಿ, ಧಾರವಾಡ ಕೈ ಪಕ್ಷದ ಕಾರ್ಯಕರ್ತರು ಸೇರಿ ಜಿಲ್ಲಾ ಮುಖಂಡರು‌ ಪ್ರತಿಭಟನೆ ನಡೆಸಿ ತಮ್ಮ‌ ಆಕ್ರೋಶ ವ್ಯಕ್ತಪಡಿಸಿದರು. ‌ https://youtu.be/5kDvZGwZBRE ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್...

ರಾಜ್ಯಪಾಲರ ನಡೆ ಖಂಡಿಸಿ ಧಾರವಾಡದಲ್ಲಿ ಬೀದಿಗೆ ಇಳಿದ ಕೈ, ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ

Dharwad News: ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ಯಾರಂಟಿಗಳ ಫಲಾನುಭವಿಗಳು ಬೃಹತ್ ಪ್ರತಿಭಟನೆ ನಡೆಸಿದರು. https://youtu.be/xSH6ap9P8JM ಧಾರವಾಡ ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಯಾವುದೇ ಕಪ್ಪು ಚುಕ್ಕೆ ಇಲ್ಲದೇ...

ನಮ್ಮ ಭೂಮಿಯನ್ನು ನೀಡಲು ಸಾಧ್ಯವಿಲ್ಲವೆಂದು ಪಂಜಿನ ಮೆರವಣಿಗೆ ನಡೆಸಿದ ರೈತರು

Bengaluru News: ದೇವನಹಳ್ಳಿ: ಕೆ.ಐ.ಎ.ಡಿ.ಬಿ ಗೆ ಭೂಸ್ವಾಧಿನ ಪ್ರಕ್ರಿಯೆ ಕೈ ಬಿಡಲು ಒತ್ತಾಯಿಸಿ, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಪಂಜಿನ ಮೆರವಣಿಗೆ ನಡೆಸಿದ್ದಾರೆ. https://youtu.be/BM5XLdMUgoE 1777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಳ ನಿರ್ಮಾಣಕ್ಕೆ ವಶಕ್ಕೆ ಪಡೆಯುತ್ತಿರುವ ಹಿನ್ನೆಲೆ, ಯಾವುದೇ ಕಾರಣಕ್ಕೂ ನಾವು ನಮ್ಮ ಭೂಮಿ ನೀಡಲು ಸಾಧ್ಯವಿಲ್ಲ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 867 ದಿನಗಳಿಂದ...

ರೈತರ ಮೇಲೆ ಗೋಲಿಬಾರ್ ಖಂಡನೀಯ: ಸರ್ಕಿಟ್ ಹೌಸ್ ನಲ್ಲಿ ರೈತರ ಪ್ರತಿಭಟನೆ..!

Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. https://youtu.be/OpZhxniyVtM ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...

ಬಸ್‌ ನಿಲುಗಡೆಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ ನಿಲುಗಡೆಗಾಗಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ಘಟನೆ ನಡೆದಿದೆ. https://youtu.be/5RxsSIKxHbs ಅಮರಗೋಳ ಕ್ರಾಸ್ ಬಳಿ ಹಲವು ಬಾರಿ ಬಸ್ ನಿಲ್ಲಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೂ ಕೂಡ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಗ್ರಾಮಸ್ಥರ ಮನವಿಯನ್ನು ಆಲಿಸಲೇ ಇಲ್ಲ. ಅಧಿಕಾರಿಗಳ ಈ...

ಕನ್ನಡಿಗರಿಗೇ ಉದ್ಯೋಗ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

Dharwad News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಮಗ್ರ ಕಾನೂನು ರೂಪಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೋರಹಾಕಿದ ಪ್ರತಿಭಟನಾಕಾರರು. ಈ ಕೂಡಲೇ ಮಹಿಷಿ ವರದಿಯನ್ನುಜಾರಿಗೊಳಿಸುವಂತೆ ಸರ್ಕಾರಕ್ಕೆ...

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು...

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ...

ಲೋಕಸಭಾ ಚುನಾವಣೆಗೆ ಕರ್ನಾಟಕ ಎಟಿಎಂ: ಬಿ.ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು,...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img