ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...