Saturday, August 8, 2026

# protest congress

RSS ವಿರುದ್ಧ ಕಾಂಗ್ರೆಸ್ ಹೋರಾಟದ ಕಿಚ್ಚು!

ಬ್ಯಾನ್‌ ಬ್ಯಾನ್‌ ಆರ್‌ಎಸ್‌ಎಸ್‌.. ಭ್ರಷ್ಟ ಆರ್‌ಎಸ್‌ಎಸ್‌ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್‌ಎಸ್‌ಎಸ್‌ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು. ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್‌ಎಸ್‌ಎಸ್‌ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img