Wednesday, September 2, 2026

Protest News

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ. ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img