Saturday, March 14, 2026

protest stop

ವಿದ್ಯತ್ ಇಲಾಖೆ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

bengalore news ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ  ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img