Wednesday, June 10, 2026

protest

Haveri News: ಜೂನ್ 10ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

Haveri News: ಹಾವೇರಿ: ಹಾವೇರಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ವಿವಿಧ ಬೇಡಿಗಳನ್ನು ಆಗ್ರಹಿಸಿ ಇದೆ ದಿನಾಂಕ 10 ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತರಿಂದ ಪ್ರತಿಭಟನೆ ಹೆಸ್ಕಾಂ ಕೃಷಿ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

Dharwad: ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಎನ್.ಶಶಿಕುಮಾರ್

Dharwad News: ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ....

Mandya: ಪ್ರತ್ಯೇಕ ನ್ಯೂಸ್: ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ, ಕನ್ನಡ ಮಾಧ್ಯಮಗಳ ಉಳಿವಿಗಾಗಿ ಪ್ರತಿಭಟನೆ

Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ಕಬ್ಬು ಬೆಳೆಗಾರರ ಹೋರಾಟಕ್ಕೆ ನಿಖಿಲ್‌ ಬೆಂಬಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದೆ. ಈಗಾಗಲೇ ಮೈತ್ರಿ ಪಕ್ಷವಾದ ಬಿಜೆಪಿ ಅಖಾಡಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಕೂಡ, ಹೋರಾಟಕ್ಕೆ ಧುಮುಕುವ ಮುನ್ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಜೆಡಿಎಸ್‌ ಸಭೆ ನಡೆಸಲಾಯ್ತು. ಬಳಿಕ ಮಾಧ್ಯಮಗಳ ಜೊತೆ ನಿಖಿಲ್‌ ಮಾತನಾಡಿದ್ದಾರೆ. ಈ ವೇಳೆ ಅನ್ನದಾತರ...

ಶುದ್ಧ ಕುಡಿಯುವ ನೀರಿಗಾಗಿ JDS ಪ್ರತಿಭಟನೆ

ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....
- Advertisement -spot_img

Latest News

ವಿದುರ ನೀತಿ: ವಿದುರ ನೀತಿಯ ಪ್ರಕಾರ ಈ 6 ಅಭ್ಯಾಸಗಳು ನಿಮಗಿದ್ದರೆ, ಜೀವನದಲ್ಲಿ ಸಮಸ್ಯೆ ಖಚಿತ

Vidur Neeti: ನಾವು ಸರಿಯಾಗಿದ್ದರೆ, ನಮ್ಮ ಮಾತು ಸರಿಯಾಗಿರುತ್ತದೆ. ನಮ್ಮ ಮಾತು ಸರಿಯಾಗಿದ್ದರೆ, ನಮ್ಮ ಜೀವನ ಸರಿಯಾಗಿರುತ್ತದೆ ಎಂದು ಹಿರಿಯರು ಹೇಳಿದ್ದಾರೆ. ಅದೇ ರೀತಿ ವಿಧುರ...
- Advertisement -spot_img