Monday, April 6, 2026

protest

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

ಎನ್. ಮಹೇಶ್ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ

www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ‌ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್‌ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು. ಕಳೆದ ಸಲ ಮೈತ್ರಿ ಸರ್ಕಾರದ...

ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರ ಪ್ರತಿಭಟನೆ

ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ - ಬೆಂಗಳೂರು - ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ...
- Advertisement -spot_img

Latest News

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ...
- Advertisement -spot_img