Wednesday, July 22, 2026

protest

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ...

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

ಎನ್. ಮಹೇಶ್ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ

www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ‌ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್‌ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು. ಕಳೆದ ಸಲ ಮೈತ್ರಿ ಸರ್ಕಾರದ...

ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರ ಪ್ರತಿಭಟನೆ

ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ - ಬೆಂಗಳೂರು - ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img