Wednesday, July 22, 2026

protest

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....

ಪಂಚಮಸಾಲಿ ಸಮುದಾಯದವರ ಮೇಲೆ ಹಲ್ಲೆ: ಗದಗದಲ್ಲಿ ಪ್ರತಿಭಟನೆ: ಹೋರಾಟದ ವೇಳೆ ಎಡವಟ್ಟು

Gadag News: ಗದಗ: ಗದಗದಲ್ಲಿ ಪಂಚಮಸಾಲಿ ಹೋರಾಟ ಮುಂದುವರೆದಿದ್ದು, ಮೀಸಲಾತಿಗಾಗಿ ಆಗ್ರಹಿಸಿ, ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ ಹಾಗೂ ಸರ್ಕಾರ ದೌರ್ಜನ್ಯ ಖಂಡಿಸಿ ಧರಣಿ ನಡೆಸಲಾಯಿತು. ಗದಗನ ಕಾರ್ಯಪ್ಪ ವೃತ್ತದಲ್ಲಿ ಬಹು ಸಂಖ್ಯಾತ ಪಂಚಮಸಾಲಿ ಸಮಾಜದಿಂದ ಧರಣಿ ನಡೆದಿದ್ದು, ಪ್ರತಿಭಟನಾಾಕಾರರು ಪ್ರಮುಖ ರಸ್ತೆಗಳನ್ನು ತಡೆದು ಹೋರಾಟ ನಡೆಸಿದರು. ಹಲ್ಲೆ ಮಾಡಿದ ಸರ್ಕಾರ...

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...

Kolkata rape-murder horror: ಆಘಾತಕಾರಿ ಅಂಶ ಬಿಚ್ಚಿಟ್ಟ ಟ್ರೈನಿ ವೈದ್ಯೆಯ ಪೋಸ್ಟ್ ಮಾರ್ಟಂ ರಿಪೋರ್ಟ್: ಇಷ್ಟಕ್ಕೂ ‘ಆ’ ವರದಿಯಲ್ಲಿ ಏನಿದೆ..?

ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img