Tuesday, October 28, 2025

protest

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು...

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ...

ಲೋಕಸಭಾ ಚುನಾವಣೆಗೆ ಕರ್ನಾಟಕ ಎಟಿಎಂ: ಬಿ.ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು,...

ಜು. 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ಬಿ.ವೈ. ವಿಜಯೇಂದ್ರ

ದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು...

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು...

ಜೂನ್ 1ರಂದು ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ- ಧೀರಜ್ ಮುನಿರಾಜು

Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...

2 ಲಕ್ಷ ರೂಪಾಯಿ ಬೆಲೆಬಾಳುವ ಮೆಕ್ಕೆ ಜೋಳದ ತೆನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ‌...

‘ರಾಜ್ಯದ ಎಲ್ಲ ಪಂಚಾಯತ್ ಅಧಿಕಾರಿಗಳಿಗೆ ಭದ್ರತೆ ನೀಡಬೇಕು’

Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ...

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...
- Advertisement -spot_img

Latest News

ದಲಿತ ಸಚಿವರ ರಹಸ್ಯ ಸಭೆ! ಪವರ್ ಶೇರಿಂಗ್ ಕದನಕ್ಕೆ ಟ್ವಿಸ್ಟ್

ನವೆಂಬರ್ ಕ್ರಾಂತಿಯ ಚರ್ಚೆ ಮಧ್ಯೆ ಈಗ ಹೊಸ ರಾಜಕೀಯ ಸದ್ದು – ಸಚಿವರ ಸೀಕ್ರೆಟ್ ಸಭೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರ ನಿವಾಸದಲ್ಲಿ...
- Advertisement -spot_img