Friday, July 4, 2025

protest

CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...

Jain muni-ಜೈನ ಸಮುದಾಯದವರಿಂದ ಮೌನ ಪ್ರತಿಭಟನೆ

ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ  ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ  ಮೌನ ಪ್ರತಿಭಟನೆ ಮೆರವಣಿಗೆ  ಹಮ್ಮಿಕೊಂಡಿದ್ದರು. ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ  ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ  ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.      ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...

ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು...

ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ಗಲಾಟೆ

  ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ನಾಯಕರು ಗಲಾಟೆ ಶುರುಮಾಡಿದ್ದು ಐದು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮನವುಇ ಸಲ್ಲಿಸಿದ್ದು ಆದರೆ ಈ ವಿಚಾವಾಗ ಪ್ರಸ್ತಾಪಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಸ್ಪೀಕರೆ ಯು ಟಿ ಖಾದರ್ ಅವರು , ಆದರೆ ಬಿಜೆಪಿ ನಾಯಕರು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡೇ ತೀರುತ್ತೇವೆ...

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...
- Advertisement -spot_img

Latest News

ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ, ನಿಮ್ಹಾನ್ಸ್ ನಲ್ಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು...
- Advertisement -spot_img