Wednesday, July 22, 2026

protest

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು...

ಜೂನ್ 1ರಂದು ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ- ಧೀರಜ್ ಮುನಿರಾಜು

Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...

2 ಲಕ್ಷ ರೂಪಾಯಿ ಬೆಲೆಬಾಳುವ ಮೆಕ್ಕೆ ಜೋಳದ ತೆನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ‌...

‘ರಾಜ್ಯದ ಎಲ್ಲ ಪಂಚಾಯತ್ ಅಧಿಕಾರಿಗಳಿಗೆ ಭದ್ರತೆ ನೀಡಬೇಕು’

Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ...

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....

kaveri protest: ಜೋಶಿ ಕಛೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು..!

ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು. ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ...

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು. https://karnatakatv.net/chaithra-kundapura-arrest/ https://karnatakatv.net/insurance-application-reject-copnsumer-court-fine/ https://karnatakatv.net/sheep-goat-dharawad-chcken-mutton/
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img