Monday, April 6, 2026

protest

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ

political news : ಬೆಂಗಳೂರು : ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್​​ನಿಂದ ಟಿಕೆಟ್​​ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...

ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಅಗ್ರ ಕುಸ್ತಿ ಪಟುಗಳು

sports news ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...

ಯತ್ನಾಳ್ ರನ್ನು ಹುಲಿಗೆ ಹೋಲಿಸಿದ ಮೃತ್ಯುಂಜಯ ಸ್ವಾಮೀಜಿಗಳ

ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ‌ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...

ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್‌ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ‌ ಕಚೇರಿ‌ ವರೆಗೆ ಬೈಕ್ ರ್ಯಾಲಿ ನಡೆಸಿ  ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ...
- Advertisement -spot_img

Latest News

ಲವ್ ಟ್ರ್ಯಾಪ್ ಜಿಹಾದ್ ಮಾಡುವವರನ್ನು ಕಂಡಲ್ಲಿ ಗುಂಡಿಕ್ಕಬೇಕು: ಬಸನಗೌಡ ಪಾಟೀಲ್ ಯತ್ನಾಳ್

Political News: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ...
- Advertisement -spot_img