Wednesday, July 22, 2026

protest

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...

ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು...

ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ಗಲಾಟೆ

  ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ನಾಯಕರು ಗಲಾಟೆ ಶುರುಮಾಡಿದ್ದು ಐದು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮನವುಇ ಸಲ್ಲಿಸಿದ್ದು ಆದರೆ ಈ ವಿಚಾವಾಗ ಪ್ರಸ್ತಾಪಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಸ್ಪೀಕರೆ ಯು ಟಿ ಖಾದರ್ ಅವರು , ಆದರೆ ಬಿಜೆಪಿ ನಾಯಕರು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡೇ ತೀರುತ್ತೇವೆ...

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ

political news : ಬೆಂಗಳೂರು : ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್​​ನಿಂದ ಟಿಕೆಟ್​​ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...

ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಅಗ್ರ ಕುಸ್ತಿ ಪಟುಗಳು

sports news ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...
- Advertisement -spot_img

Latest News

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...
- Advertisement -spot_img