ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ.
ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ
ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...
ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...
ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ
ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ...
ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...
ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...
ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು.
ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...
ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...